ಸೋಮೇಶ್ವರದ ದೇವಸ್ಥಾನದ ರಸ್ತೆ ವಿಚಾರ ಮಾಜಿ ಶಾಸಕರು ಶ್ರೀ ಕೆ ಗೋಪಾಲ್ ಪೂಜಾರಿ ಹೀಗೆ ಹೇಳಿದ್ದಾರೆ ಸೋಮೇಶ್ವರದ ದೇವಸ್ಥಾನದ ರಸ್ತೆ ವಿಚಾರದಲ್ಲಿ ಯಾವುದೇ ತೊಂದರೆಯಾಗಬಾರದು ದೇವಸ್ಥಾನಕ್ಕೆ ಹೋಗುವ ಭಕ್ತಿರಿಗೆ ಇರುವ ರಸ್ತೆ ದುರಸ್ತಿ ಮಾಡಿ ಇರುವ ರಸ್ತೆ ಬೇರೆ ಕಡೆ ಮಾಡಲು ನಮ್ಮ ವಿರೋಧವಿದೆ ಅಭಿವೃದ್ಧಿ ಮಾಡಲು ನಮ್ಮ ಬೆಂಬಲವಿದೆ ರಸ್ತೆ ವಿಚಾರದಲ್ಲಿ ಅನ್ಯಾಯ ಮಾಡಿದರೆ ಸಹಿಸುವುದಿಲ್ಲ ನಿಮ್ಮೊಂದಿಗೆ ಇದ್ದು ಸರ್ಕಾರದ ಜೊತೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡುತ್ತೇನೆ ನಿಮಗೆ ನ್ಯಾಯ ಸಿಗುವವರೆಗೂ ನಿಮ್ಮ ಜೊತೆ ಇರುತ್ತೇನೆ ಒಂದು ವೇಳೆ ನಿಮಗೆ ಅನ್ಯಾಯವಾದರೆ ನಿಮ್ಮ ಜೊತೆ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇನೆ ಎನ್ನುವ ಮೂಲಕ ಧಾರ್ಮಿಕ ಕ್ಷೇತ್ರದ ಅಪಾರ ಭಕ್ತರು ನಂಬಿರುವ ಶಕ್ತಿ ಕೇಂದ್ರ ಸೋಮೇಶ್ವರನ ಭಕ್ತರು ಪಕ್ಷಾತೀತವಾಗಿ ಸೇರಿ ಮಾಜಿ ಶಾಸಕರೊಂದಿಗೆ ಸಭೆಯಲ್ಲಿ ಭಾಗಿಯಾದರು ಈ ಸಭೆಯಲ್ಲಿ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಬಾಬು ಶೆಟ್ಟಿ ರವರು ಈ ದೇವಸ್ಥಾನ ಬೈಂದೂರಿನ ಸೇನೇಶ್ವರನಿಗೂ ಸೋಮೇಶ್ವರ ಸಂಬಂಧವಿದೆ ಹಾಗಾಗಿ ಈ ರಸ್ತೆ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಲ್ಲಿ ಎಲ್ಲಾ ದಾಖಲೆಯನ್ನು ಪರಿಶೀಲಿಸಿ ಯಾವುದೇ ಕೆಲಸ ಮಾಡಬೇಕಾದರೂ ನಿಮ್ಮ ಅನುಮತಿಯೊಂದಿಗೆ ಇಲ್ಲಿ ಕೆಲಸ ಮುಂದುವರಿಸಬೇಕು ಇದನ್ನು ಬಿಟ್ಟು ಬೇರೆಯದ್ದೆ ಮಾಡಿದರೆ ಸದಾ ಈ ವಿಚಾರದಲ್ಲಿ ಪಕ್ಷಾತೀತವಾಗಿ ಇಲ್ಲಿಯ ಜನರ ಜ...
ಗ್ರಾಮೀಣ ಕಾಂಗ್ರೆಸ್ ಗಂಗೊಳ್ಳಿ ಮಾಜಿ ಶಾಸಕರ ಕೆ. ಗೋಪಾಲ್ ಪೂಜಾರಿ ವಿಶೇಷ ಮನವಿ ನೀಡುವುದರ ಬಗ್ಗೆ.
ಕಳೆದ ಕೆಲವು ವರ್ಷಗಳಿಂದ ಗಂಗೊಳ್ಳಿ ನಿವಾಸಿಗಳ ನಿದ್ದೆಗೆಡಿಸಿದ. ಸಾಂಕ್ರಾಮಿಕ ರೋಗಗಳ ಉತ್ಪತ್ತಿಯ ತಾಣವಾಗುತ್ತಿರುವ ಗಂಗೊಳ್ಳಿ ಬಂದರು ಸಮೀಪ ದೊಡ್ಡ ಹಿತ್ತಲು ಪಂಜುರ್ಲಿ ದೇವಸ್ಥಾನದ ಬಳಿಯ ಕೊಳಚೆ ಚರಂಡಿ ಮುಕ್ತಿ ನೀಡುವ ಸಲುವಾಗಿ ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ ಅವರ ವಿಶೇಷ ಮನವಿ ಮೇರೆಗೆ ದಿನಾಂಕ ಇದೇ ಬರುವ 11. 01.2025 ಶನಿವಾರ ಸಮಯ 10:30ಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸುತ್ತಿರುವ.
ಸನ್ಮಾನ್ಯ ಎನ್ ಎಸ್ ಬೋಸರಾಜು ಸಣ್ಣ ನೀರಾವರಿ ಸಚಿವರು
ಇವರಿಗೆ ಆತ್ಮೀಯ ಸ್ವಾಗತ ಬಯಸುವ
ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯತ್ ಗಂಗೊಳ್ಳಿ
ಕಾಮೆಂಟ್ಗಳು