GSB NEWS 9 ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್ 4, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

15

ಸೋಮೇಶ್ವರದ ದೇವಸ್ಥಾನದ ರಸ್ತೆ ವಿಚಾರ ಮಾಜಿ ಶಾಸಕರು ಶ್ರೀ ಕೆ ಗೋಪಾಲ್ ಪೂಜಾರಿ ಹೀಗೆ ಹೇಳಿದ್ದಾರೆ

ಸೋಮೇಶ್ವರದ ದೇವಸ್ಥಾನದ ರಸ್ತೆ ವಿಚಾರ ಮಾಜಿ ಶಾಸಕರು ಶ್ರೀ ಕೆ ಗೋಪಾಲ್ ಪೂಜಾರಿ ಹೀಗೆ ಹೇಳಿದ್ದಾರೆ ಸೋಮೇಶ್ವರದ ದೇವಸ್ಥಾನದ ರಸ್ತೆ ವಿಚಾರದಲ್ಲಿ ಯಾವುದೇ ತೊಂದರೆಯಾಗಬಾರದು ದೇವಸ್ಥಾನಕ್ಕೆ ಹೋಗುವ ಭಕ್ತಿರಿಗೆ ಇರುವ ರಸ್ತೆ ದುರಸ್ತಿ ಮಾಡಿ ಇರುವ ರಸ್ತೆ ಬೇರೆ ಕಡೆ ಮಾಡಲು ನಮ್ಮ ವಿರೋಧವಿದೆ ಅಭಿವೃದ್ಧಿ ಮಾಡಲು ನಮ್ಮ ಬೆಂಬಲವಿದೆ ರಸ್ತೆ ವಿಚಾರದಲ್ಲಿ ಅನ್ಯಾಯ ಮಾಡಿದರೆ ಸಹಿಸುವುದಿಲ್ಲ ನಿಮ್ಮೊಂದಿಗೆ ಇದ್ದು ಸರ್ಕಾರದ ಜೊತೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡುತ್ತೇನೆ ನಿಮಗೆ ನ್ಯಾಯ ಸಿಗುವವರೆಗೂ ನಿಮ್ಮ ಜೊತೆ ಇರುತ್ತೇನೆ ಒಂದು ವೇಳೆ ನಿಮಗೆ ಅನ್ಯಾಯವಾದರೆ ನಿಮ್ಮ ಜೊತೆ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇನೆ ಎನ್ನುವ ಮೂಲಕ ಧಾರ್ಮಿಕ ಕ್ಷೇತ್ರದ ಅಪಾರ ಭಕ್ತರು ನಂಬಿರುವ ಶಕ್ತಿ ಕೇಂದ್ರ ಸೋಮೇಶ್ವರನ ಭಕ್ತರು ಪಕ್ಷಾತೀತವಾಗಿ ಸೇರಿ ಮಾಜಿ ಶಾಸಕರೊಂದಿಗೆ ಸಭೆಯಲ್ಲಿ ಭಾಗಿಯಾದರು ಈ ಸಭೆಯಲ್ಲಿ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಬಾಬು ಶೆಟ್ಟಿ ರವರು ಈ ದೇವಸ್ಥಾನ ಬೈಂದೂರಿನ ಸೇನೇಶ್ವರನಿಗೂ ಸೋಮೇಶ್ವರ ಸಂಬಂಧವಿದೆ ಹಾಗಾಗಿ ಈ ರಸ್ತೆ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಲ್ಲಿ ಎಲ್ಲಾ ದಾಖಲೆಯನ್ನು ಪರಿಶೀಲಿಸಿ ಯಾವುದೇ ಕೆಲಸ ಮಾಡಬೇಕಾದರೂ ನಿಮ್ಮ ಅನುಮತಿಯೊಂದಿಗೆ ಇಲ್ಲಿ ಕೆಲಸ ಮುಂದುವರಿಸಬೇಕು ಇದನ್ನು ಬಿಟ್ಟು ಬೇರೆಯದ್ದೆ ಮಾಡಿದರೆ ಸದಾ ಈ ವಿಚಾರದಲ್ಲಿ ಪಕ್ಷಾತೀತವಾಗಿ ಇಲ್ಲಿಯ ಜನರ ಜ...

ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ಕುಂದಾಪುರ ಬೈಂದೂರು ಬಸ್ನಲ್ಲಿ ಚಿಲ್ಲರೆ ಸಮಸ್ಯೆ ಯ ಅಕ್ರಮಗಾರಿಕೆ

  ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ಕುಂದಾಪುರ ಬೈಂದೂರು ಬಸ್ನಲ್ಲಿ ಚಿಲ್ಲರೆ ಸಮಸ್ಯೆ ಯ ಅಕ್ರಮಗಾರಿಕೆ ನಮ್ಮ ಸುದ್ದಿ ಪತ್ರಕರ್ತರೊಬ್ಬರು ಕುಂದಾಪುರದಿಂದ ಮರವಂತೆ ಕಡೆ ಬರುತ್ತಿದ್ದರು. KA 2O AB8441 ನಂಬರ್ ಕುಂದಾಪುರದಿಂದ ಬೈಂದೂರ್ಗೆ ಹೊರಟಿದ್ದ ಶ್ರೀ ಲಕ್ಷ್ಮಿ ಎಕ್ಸ್ಪ್ರೆಸ್ ನಲ್ಲಿ ಬಸ್ಸ ಹತ್ತಿ ಕೂತಿದ್ದರುದು ಇದು ವಿಷಯ ಚಿಕ್ಕದಿರಬಹುದು ಕುಲಂಕಿಸಿ ನೋಡಿದಾಗ ಇಷ್ಟು ದೊಡ್ಡ ಹಗರಣಗಳು ಆಗುತ್ತಿದೆಯಾ,  ಈ ಮಾಹಿತಿ ಮಸ್ ಮಾಲೀಕರಿಗೆ ತಿಳಿಸಲೇ,  ಅವರು ಕುಂದಾಪುರದಿಂದ ಮರವಂತೆ ಎಡೆಗೆ ಬರುತ್ತಿದ್ದರು ಆಗ ಬಸ್ ಕಂಡಕ್ಟರ್ ಟಿಕೆಟ್ ಅನ್ನು ಕೊಡಲಾರಂಬಿಸಿದರು. ನಮ್ಮ ಪತ್ರಕರ್ತರು ಒಬ್ಬರೇ ಇರೋದ್ರಿಂದ ಒಂದು ಟಿಕೆಟ್ ಪಡೆದುಕೊಳ್ಳಬೇಕಿತ್ತು. ಹಾಗಾಗಿ ತನ್ನಲ್ಲಿರುವ ರೂ.50 ಕೊಟ್ಟು ಟಿಕೆಟ್ ಪಡೆಯಲು ಹೊರಟಾಗ ಟಿಕೆಟ್ ನಲ್ಲಿ ಇಬ್ಬರ ಪ್ರಯಾಣಕ್ಕೆ 46 ರೂಪಾಯಿ ಟಿಕೆಟ್ ನೀಡಿದರು. ಪತ್ರಕರ್ತರು ಹೇಳಿದಾಗ ನಾನು ಒಬ್ಬನೇ ಹೊರಟಿದ್ದು ನನಗೆ ಎರಡು ಟಿಕೆಟ್ ಯಾಕೆ ಕೊಟ್ಟಿದ್ದೀರಿ. ತದನಂತರ ಬಸ್ ಕಂಡಕ್ಟರ್ ಯಾವುದೇ ಮಾತನಾಡದೆ. ಹಣವನ್ನು ಹಿಂತಿರುಗಿಸಿದ್ದು ಇಷ್ಟು 22 ರೂಪಾಯಿ ಹಾಗಾದರೆ ಟಿಕೆಟ್ ನ ಬೆಲೆ 23 ರೂಪಾಯಿ ಕೊಟ್ಟಿದ್ದು ರೂ. 50 ಪಡೆದುಕೊಂಡಿದ್ದು 22 ರೂಪಾಯಿ ಹಾಗಾದರೆ ಇನ್ನುಳಿದ ಐದು ರೂಪಾಯಿಗೆ ಯಾರು ಗತಿ ? ನನ್ನ ಪ್ರಶ್ನೆ ಅದಲ್ಲ ಪತ್ರಕರ್ತರು ಐದು ರೂಪಾಯಿಯನ್ನು ನೋಡದೆ ತನ್ನ ಸ್ಟಾಪ್ ಬಂದ ಬಳಿಕ ಇಳಿದರು.  ಇದು ಐದ...